ಯು. ಆರ್. ?? ನಂತಮೂರ್ತಿ ?? ವರ ‘ಸಂಸ್ಕಾರ’ ಓದುತ್ತಲೇ ಓದುಗನನ್ನು ಬೆರಗುಗೊಳಿಸುವ ಕಾದಂಬರಿ. ಯಾವುದು ಸಂಸ್ಕಾರ? ?? ದನ್ನು ಡ್ರ್ಯಾಸ್ಟಿಕ್ ಆಗಿ ?? ನುಸರಿಸು ?? ಂದವರು ಯಾರು? ತೋರಿಕೆಗಾಗಿ ಮಾತ್ರ ಈ ಸಂಸ್ಕಾರಗಳು ಬೇಕೆ? ಪ್ರಾಂಜಲ ಮನಸ್ಸಿನಿಂದ ಸಂಸ್ಕಾರಗಳನ್ನು ನಡೆಸಿಕೊಂಡು ಬಂದವರು ಯಾರು? ಹೌದಲ್ಲವೇ, ಇಷ್ಟೊಂದು ?? ಸಂಗತ ?? ನಿಸಬಹುದಾದ ಪ್ರಶ್ನೆಗಳು ನಮ್ಮನ್ನು ಕೊರೆಯುತ್ತವೆ. ಇದಕ್ಕೆಲ್ಲಾ ಉತ್ತರವಾಗಿ ನಿಲ್ಲಬಹುದಾದ ಒಂದು ಪಾತ್ರ ಮಾತ್ರ ಪ್ರಾಣೇಶಾಚಾರ್ಯರು!"


ತಟ್ಟನೆ ಕಣ್ಣೆದುರು ನಿಲ್ಲುವ ಪ್ರಾಣೇಶಾಚಾರ್ಯರು, ರೋಗಿಷ್ಟೆ ಮಡದಿಯನ್ನು ಉಪಚರಿಸುತ್ತಾ, ಸಂಸ್ಕಾರಗಳನ್ನು ಪಾಲಿಸಿಕೊಂಡು ಬಂದವರು. ?? ದರಿಂದಾಗಿಯೆ ಬಹಳ ಸಂಯಮದಿಂದ ಜೀವಿಸುವ ?? ವರಿಗೆ ಬದುಕು ಹದವಾಗಿರುವುದು ತಾನು ಪಾಲಿಸಿಕೊಂಡು ಬರುತ್ತಿರುವ ಸಂಯಮದಿಂದ ಎಂದು ತೃಪ್ತಿ ಪಟ್ಟುಕೊಂಡವರು. ಆದರೆ ನಾರಣಪ್ಪ ಸಂಸ್ಕಾರಗಳನ್ನು ಮಾಡಿಕೊಂಡು ಬರಬೇಕಾಗಿದ್ದ ಜಾತಿಯವನಾಗಿದ್ದು, ?? ವೆಲ್ಲವನ್ನೂ ತ್ಯಜಿಸಿ ತನ್ನ ಸಾವಿನ ಆನಂತರ ದೊಡ್ಡ ಸಮಸ್ಯೆಯಾಗಿ ?? ಗ್ರಹಾರದವರಿಗೆಲ್ಲಾ ಕಾಡುತ್ತಿರುತ್ತಾನೆ. ಒಂದು ರೀತಿಯಲ್ಲಿ ಜಾತಿಯಿಂದ ಬಹಿಷ್ಕಾರಕ್ಕೆ ಒಳಗಾಗದೆ ಜಾತಿಯ ಸಂಸ್ಕಾರಗಳನ್ನು ಬಿಟ್ಟವನ ಶವಸಂಸ್ಕಾರಕ್ಕೆ ?? ಗ್ರಹಾರದ ಯಾವೊಬ್ಬನೂ ಮುಂದಾಗುವುದಿಲ್ಲ. ಲಕ್ಷಣಾಚಾರ್ಯರಾಗಲಿ, ಗರುಡಾಚಾರ್ಯರಾಗಲಿ ಕಾಯುವುದು ಪ್ರಾಣೇಶಾಚಾರ್ಯರ ಉತ್ತರಕ್ಕಾಗಿ. ಪ್ರಾಣೇಶಾಚಾರ್ಯರಾದರೂ ಗ್ರಂಥಗಳನ್ನು, ತಾಳೆಗರಿಯ ಓಲೆಗಳನ್ನು ತಿರುಚಿ ಹಾಕಿದರೂ ಕೊನೆಗೆ ದೇವರ ಮೊರೆ ಹೊಕ್ಕರೂ ಸಮಸ್ಯೆಯಾಗಿ ಕಾಡುವ ನಾರಣಪ್ಪನ ಶವಸಂಸ್ಕಾರ ಮಾಡುವ ಯಾವ ಪರಿಹಾರ ಕ್ರಮಗಳು ಸಿಗುವುದಿಲ್ಲ. ಇದರಿಂದ ?? ಂತರ್ಮುಖಿಯಾಗುತ್ತಾರೆ.


ಸಂಸ್ಕಾರ ಕಾಣದ ನಾರಣಪ್ಪನ ಶವ ?? ಗ್ರಹಾರದ ತುಂಬೆಲ್ಲಾ ಗಬ್ಬು ನಾತ ಬಿರುತ್ತಿದ್ದರೂ ಎಲ್ಲರೂ ತಮ್ಮ ತಮ್ಮ ಹಠ ಸಾಧನೆಯಲ್ಲಿಯೇ ಇದ್ದು ಬಿಡುತ್ತಾರೆ. ಶವಸಂಸ್ಕಾರವಾಗಬೇಕಾದರೂ ತಮ್ಮ ಲಾಭ ಗಳಿಕೆಯ ದೃಷ್ಟಿಯಿಂದ ಯೋಚಿಸುತ್ತಾರಲ್ಲದೆ ?? ಗ್ರಹಾರದಲ್ಲಿರುವವನ ಶವ ಸಂಸ್ಕಾರವನ್ನು ಮಾಡಲು ಮುಂದಾಗುವುದಿಲ್ಲ. ?? ವರವರ ಸ್ವಾರ್ಥದಿಂದ ಗುರುಗಳಾದ ಪ್ರಾಣೇಶಾಚಾರ್ಯರನ್ನು ಒಪ್ಪಿಸುವುದಕ್ಕೆ ಹಾತೊರೆದರೂ ?? ವರ ಮಾತನ್ನು ಮೀರದವರು ?? ಗ್ರಹಾರದ ಮಂದಿ. ಗುರುಗಳಿಗಾದರೂ ?? ವರ ಜೀವನವೇ ಡೋಲಾಯಮಾನ ಸ್ಥಿತಿಯಲ್ಲಿರುತ್ತದೆ. ನಾರಣಪ್ಪನ ಶವಸಂಸ್ಕಾರದ ಬಗ್ಗೆ ಯಾವೊಂದು ನಿರ್ಧಾರವನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ. ಪರಿಹಾರದ ಹುಡುಕಾಟದಲ್ಲಿಯೆ ದಿನ ಕಳೆಯುತ್ತಾ ಹದ್ದುಗಳು ಹಾರಡುವಲ್ಲಿಯವರೆಗೆ ಮುಂದುವರಿಯುತ್ತದೆ ?? ಲ್ಲಿಯ ಪರಿಸ್ಥಿತಿ. ?? ಗ್ರಹಾರದ ಜನರ ನಿರೀಕ್ಷೆ ಗುರುಗಳಿಂದ ಬರಬಹುದಾದ ಶವದ ಇತ್ಯರ್ಥದ ಬಗ್ಗೆ. ?? ವರ ನಿರ್ಧಾರದ ವಿಳಂಬದಲ್ಲಿ ?? ಗ್ರಹಾರದ ಮಂದಿ ಉಪವಾಸ ಬೀಳುವುದು ?? ನಿವಾರ್ಯವಾದಾಗ ?? ವರೆಲ್ಲಾ ಸೇರಿ ಊರಿನ ಹೊರಗೆ ಹಸಿವೆಯನ್ನು ನೀಗಿಕೊಳ್ಳುವ ದಾರಿಯನ್ನು ಹುಡುಕುತ್ತಾರೆ.


ಚಂದ್ರಿಯೆನ್ನುವ ಸೂಳೆಯ ಜೊತೆಗೆ ಮಧು ಮಾಂಸದ ರುಚಿಗೆ ?? ಂಟಿಕೊಂಡ ನಾರಣಪ್ಪನನ್ನು ಜಾತಿಯಿಂದ ಬಹಿಷ್ಕಾರ ಹಾಕದಿರುವುದೇ ತೊಡಕಾಗಿ ಆತನ ಹೆಣ ?? ನಾಥವಾಗುತ್ತದೆ. ಆಗ ?? ಗ್ರಹಾರದ ತುಂಬೆಲ್ಲಾ ಸ್ವೇಚ್ಛೆಯಿಂದ ಓಡಾಡುವ ಇಲಿಗಳು ಪ್ಲೇಗ್ ?? ನ್ನೋ ಮಹಾಮಾರಿಯನ್ನು ಊರಿಡೀ ಹಬ್ಬಿಸುವುದನ್ನು ಯಾವೊಬ್ಬನ ?? ರಿವಿಗೂ ಬಾರದು. ನಾರಣಪ್ಪನ ಸಾವಿಗೂ ?? ದೇ ಮಹಾಮಾರಿಯೇ ಕಾರಣವಾದರೂ ಆತ ಚಂದ್ರಿಯ ಬಂಧನದಲ್ಲಿದ್ದುದರಿಂದ ಜಾತೀವಾದವೇ ಮೇಲೆ ನಿಂತು ?? ವನ ಸಂಸ್ಕಾರಕ್ಕೂ ತಡೆಯಾಗುತ್ತದೆ.


ಇಲ್ಲಿ ಚಂದ್ರಿ ?? ಗ್ರಹಾರದ ಜನರಿಗಿಂತ ಕೆಳವರ್ಗದವಳಾದರೂ ?? ವಳಿಗೆ ನಾರಣಪ್ಪನ ಶವ ಸಂಸ್ಕಾರ ಮಾಡಬೇಕೆನ್ನುವ ಮಾನವೀಯತೆ ಇದೆ. ಆದರೆ ನಾರಣಪ್ಪನ ಜಾತಿಯಲ್ಲಿಯೇ ಹುಟ್ಟಿದ ಯಾವನಿಗೂ ಆ ಮಾನವೀಯತೆ ಇಲ್ಲದಿರುವುದು ಖೇದನೀಯ. ಚಂದ್ರಿಯಾದರೂ ತನ್ನಲ್ಲಿರುವ ಚಿನ್ನವನ್ನು ಕೊಟ್ಟು ನಾರಣಪ್ಪನ ಶವಸಂಸ್ಕಾರ ಮುಗಿಸಿ ಋಣಮುಕ್ತಳಾಗಬೇಕೆನ್ನುವ ನಿರ್ಧಾರವಿದ್ದವಳು, ಚಿನ್ನವನ್ನೆಲ್ಲಾ ಪ್ರಾಣೇಶಾಚಾರ್ಯರ ಕೈಯಲ್ಲಿಡುತ್ತಾಳೆ. ಆದರೆ ಮನೆಗೆ ಹಿಂತಿರುಗುವಾಗ ಕೊಳೆತು ನಾರುವ ಶವದ ಭೀಕರತೆಗೆ ಬೆದರಿ ರಾತ್ರೋ ರಾತ್ರಿ ಶೇಷಪ್ಪನಲ್ಲಿ ವಿನಂತಿಸಿಕೊಂಡ ?? ವಳು ?? ವನ ನಿರಾಕರಣೆಯಿಂದ ಮೀನಿನ ವ್ಯಾಪಾರಿ ಮಹ್ಮದ್ ಬ್ಯಾರಿಯ ಕೈಯಲ್ಲಿ ಶವವನ್ನು ಬೂದಿ ಮಾಡಿಸಿ ತನ್ನೂರಿಗೆ ಮರಳುತ್ತಾಳೆ.


ಒಮ್ಮೆ ಚಂದ್ರಿಯ ಸ್ಪರ್ಶದಿಂದ ಪುಲಕಿತರಾದ ಪ್ರಾಣೇಶಾಚಾರ್ಯರು ?? ವನ ಸಾನಿಧ್ಯ ಸುಖವನ್ನು ?? ನುಭವಿಸುವ ಮನಸ್ಸಾಗಿ ಬಹಳಷ್ಟು ಚಿಂತಿತರಾಗಿರುವಾಗಲೆ ?? ವರ ರೋಗಿಷ್ಟ ಮಡದಿ ಸಾವನ್ನಪ್ಪುತ್ತಾಳೆ. ?? ವಳ ಸಂಸ್ಕಾರ ಮುಗಿಸಿ ಕಾಲು ಕೊಂಡೊಯ್ದಲ್ಲಿ ನಡೆಯುವುದೆಂದು ?? ಗ್ರಹಾರವನ್ನು ಬಿಡುತ್ತಾರೆ. ?? ವರ ಮನಸ್ಸೆಲ್ಲಾ ಚಂದ್ರಿಯೇ ತುಂಬಿರುತ್ತಾಳೆ. ?? ವಳಿಂದ ಪಡೆದ ಸುಖದ ಮೆಲುಕಿನಲ್ಲಿ ದೂರ ಸವೆಸುತ್ತಿರಲು ಪುಟ್ಟನ ಜೊತೆಯಾಗುತ್ತದೆ. ?? ವರಲ್ಲಿರುವ ?? ವ್ಯಕ್ತ ಭೀತಿ ತನ್ನ ಪರಿಚಯವೇನಾದರೂ ಆಗಿ, ತನ್ನ ಸುಳಿವು ದೊರೆತರೆ? ?? ನ್ನುವುದರಲ್ಲಿಯೂ ಪುಟ್ಟ ಆಹ್ವಾನಗಳನ್ನೆಲ್ಲಾ ನಿರಾಕರಿಸುತ್ತಾ, ಸ್ವೀಕರಿಸುತ್ತಾ ಮುನ್ನಡೆದವರಿಗೆ ಒಂದು ರೀತಿಯ ತಲ್ಲಣವಿರುತ್ತದೆ. ಆದರೂ ?? ವರ ತುಡಿತವಿರುವುದು ಚಂದ್ರಿಯನ್ನು ಸೇರುವಲ್ಲಿ. ತಮ್ಮ ?? ಸ್ತಿತ್ವವನ್ನೇ ಮರೆ ಮಾಚಿಕೊಂಡು ಸಂಸ್ಕಾರ ಬಂಧವನ್ನು ಕಳಚಿ ಕೊನೆಗೆ ದೇವಸ್ಥಾನದ ಊಟಕ್ಕೆ ಕುಳಿತಾಗ ?? ವರ ಗುರುತು ಹಿಡಿದ ವ್ಯಕ್ತಿಯೊಬ್ಬ ?? ವರನ್ನು ಪ್ರಶ್ನಿಸಿ ಆತಂಕಕೆಡೆ ಮಾಡುತ್ತಾನೆ. ?? ವರು ಹೇಗೋ ?? ಲ್ಲಿಂದ ತಪ್ಪಿಸಿಕೊಂಡು ಬಂದು ಕಾಣದ ದಾರಿ ಹಿಡಿದಾಗ ಮತ್ತೆ ಪುಟ್ಟ ಎದುರಾಗುತ್ತಾನೆ. ?? ವರನ್ನು ಗಾಡಿ ಹತ್ತಿಸುತ್ತಾನೆ. ?? ವರು ನಿರಾಕರಿಸಿದರೂ ಗಾಡಿ ಏರಲೇ ಬೇಕಾದ ಪರಿಸ್ಥಿತಿ. ಮತ್ತೆ?


ಈಗ ಆಕಾಶದಲ್ಲಿ ನಕ್ಷತ್ರಗಳು, ಗೆರೆ ಚಂದ್ರ. ದಿಟ್ಟಗೆ ನಿಂತ ಸಪ್ತರ್ಷಿ ಮಂಡಳ. ಇದ್ದಕ್ಕಿದ್ದಂತೆ ಚಂಡೆಯ ಶಬ್ದ. ?? ಲ್ಲೊಂದು ಇಲ್ಲೊಂದು ಕೊಳ್ಳಿಯ ಬೆಂಕಿ. ಗುಡ್ಡ ಹತ್ತುವ ಎತ್ತಿನ ಉಸಿರು. ಕೊರಳಿನ ಗೆಜ್ಜೆ. ನಾಲ್ಕೈದು ಗಂಟೆಗಳ ಪ್ರಯಾಣ. ಮತ್ತೆ?


ಪ್ರಾಣೇಶಾಚಾರ್ಯರು ನಿರೀಕ್ಷೆಯಲ್ಲಿ, ಆತಂಕದಲ್ಲಿ ಕಾದರು.


ಇಷ್ಟಾದರೂ ಈ ಕಾದಂಬರಿಯನ್ನು ಓದಿಯೆ ?? ದರ ಸೂಕ್ಷ್ಮ ವಿಷಯಗಳನ್ನು ತಿಳಿದುಕೊಳ್ಳಲೇಬೇಕಿರುವ ?? ನಿವಾರ್ಯತೆ ಓದುಗನಿಗಿದೆ.